*ಕ್ಯಾಪ್ಟನ್ಗಾಗಿ ಟಾಸ್ ಹಾಕಿದವರು ಅವರಿಬ್ಬರೇ, ನಾವೇನು ಹೇಳೊದು ಎಂದ ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ್ಯಾಪ್ಟನ್ಗಾಗಿ ಟಾಸ್ ಹಾಕಿದವರು ಅವರಿಬ್ಬರೇ, ಹೆಡ್ ಬಿದ್ದಿದೆಯೋ ಟೆಲ್ ಬಿದ್ದಿದೆಯೋ ಅವರನ್ನೇ ಕೇಳಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕ್ಯಾಪ್ಟನ್ ಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರು ಸೇರಿ ಟಾಸ್ ಮಾಡಿದ್ದಾರೆ. ಹೈ ಕಮಾಂಡ್ ಅವರಿಗೆ ಏನು ಹೇಳಿದೆ ಎಂದು ಅವರನ್ನೇ ಕೇಳಬೇಕು. ಟಾಸ್ ದೆಹಲಿಯ ಫಿರೋಜ್ ಶಾ ಮೈದಾನದಲ್ಲಿ ಆಗಿದೆ. ಟಾಸ್ ಮಾಡಿದವರು ಅವರಿಬ್ಬರು, ಹೀಗಿರುವಾಗ ಕ್ಯಾಪ್ಟನ್ ಬದಲಾವಣೆ ಹಾಗೂ … Continue reading *ಕ್ಯಾಪ್ಟನ್ಗಾಗಿ ಟಾಸ್ ಹಾಕಿದವರು ಅವರಿಬ್ಬರೇ, ನಾವೇನು ಹೇಳೊದು ಎಂದ ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed