*ಹೆಚ್.ಡಿ.ಕೆ ಹಾಗೂ ದೇವೇಗೌಡರ ಜೊತೆ ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್*
ಪ್ರಗತಿವಾಹಿನಿ ಸುದ್ದಿ: ದೇಹಲಿ ಪ್ರವಾಸದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ, ಜೆಡಿಎಸ್ ವರಿಷ್ಠರಾದ ಎಚ್ .ಡಿ. ದೇವೇಗೌಡ ಮತ್ತು ಎಚ್ .ಡಿ. ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಹಲವು ವಿವಾದಗಳು ನಡೆಯುತ್ತಿರುವಂತೆಯೇ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ರಾತ್ರಿ ಡಿನ್ನರ್ ನೆಪದಲ್ಲಿ ನವದೆಹಲಿಯಲ್ಲಿ ಈ ಭೇಟಿ ಮಾಡಿದ್ದಾರೆ. ಸಿಎಂ ಕುರ್ಚಿ ಬದಲಾವಣೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರದ ಬಗ್ಗೆ ಕೆಲ ದಿನಗಳ ಹಿಂದೆ ಭಾರಿ ಚರ್ಚೆ ನಡೆದಿತ್ತು. ಹೈಕಮಾಂಡ್ ವಾರ್ನಿಂಗ್ ಬೆನ್ನಲ್ಲೇ ಎಲ್ಲವೂ ತಣ್ಣಗಾಗಿತ್ತು. … Continue reading *ಹೆಚ್.ಡಿ.ಕೆ ಹಾಗೂ ದೇವೇಗೌಡರ ಜೊತೆ ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್*
Copy and paste this URL into your WordPress site to embed
Copy and paste this code into your site to embed