*ಕುರಾನ್ ಪುಸ್ತಕ ಸುಟ್ಟ ಕಿಡಗೇಡಿಗಳು: ಪ್ರತಿಭಟನೆ, ಬಿಗುವಿನ ವಾತಾವರಣ ನಿರ್ಮಾಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿಯಲ್ಲಿ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಪವಿತ್ರ ಕುರಾನ್ ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯಿಂದ ಮುಸ್ಲಿಂರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಎಂಬ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.ಈ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ. ಈ ಮಸೀದಿಯಲ್ಲಿ ಎಂದಿನಂತೆ ಇಂದು (ಮೇ 12) ಪ್ರಾರ್ಥನೆ ಮಾಡಲು ಮುಸಲ್ಮಾನರು ಆಗಮಿಸಿದ ವೇಳೆ ಕುರಾನ್, ಹದೀಸ್ ನಾಪತ್ತೆಯಾಗಿರುವುದನ್ನು ಗಮನಿಸಿದ್ದಾರೆ. … Continue reading *ಕುರಾನ್ ಪುಸ್ತಕ ಸುಟ್ಟ ಕಿಡಗೇಡಿಗಳು: ಪ್ರತಿಭಟನೆ, ಬಿಗುವಿನ ವಾತಾವರಣ ನಿರ್ಮಾಣ*