GIT add 2024-1
Laxmi Tai add
Beereshwara 33

ಮದುವೆಮನೆಯಲ್ಲಿ ಅವಘಡ; 14 ಜನರ ಸಾವು

ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಬೆಂಕಿ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ರಾಂಚಿ: ವಿವಾಹ ಸಮಾರಂಭವೊಂದರಲ್ಲಿ ಭುಗಿಲೆದ್ದ ಭಯಾನಕ ಬೆಂಕಿ ಅವಘಡದರಲ್ಲಿ 14 ಜನ  ಮೃತಪಟ್ಟಿದ್ದಾರೆ.

ಅಪಾರ್ಟ್ ಮೆಂಟ್ ನಲ್ಲಿ ವಿವಾಹ ಸಮಾರಂಭ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು. ನೋಡನೋಡುತ್ತಿದ್ದಂತೆಯೇ ಭಾರೀ ಪ್ರಮಾಣದ ಜ್ವಾಲೆಯಾದ ಬೆಂಕಿ ನಂದಿಸಲು ಹಲವರು ಮುಂದಾದರು. ಆದರೆ ನಿಯಂತ್ರಣಕ್ಕೆ ಬಾರದೆ ಈ ಅವಘಡ ಸಂಭವಿಸಿತು.

ಅಗ್ನಿ ದುರಂತದಲ್ಲಿ 10 ಮಹಿಳೆಯರು, 3 ಮಕ್ಕಳು ಸೇರಿ ಒಟ್ಟು 14 ಮಂದಿ ಮೃತಪಟ್ಟಿದ್ದಾರೆ. 12 ಮಂದಿ ಗಾಯಗೊಂಡಿದ್ದು ಅವರೆಲ್ಲರಿಗೂ ಬೇರೆಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮದುವೆ ಮನೆಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದಕ್ಕೆ ಕಾರಣಗಳು ತಿಳಿದುಬಂದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

*ಪ್ರಮುಖ ಸಮಸ್ಯೆಗಳಿಗೆ ಬಜೆಟ್ ನಲ್ಲಿ ಉತ್ತರವಿಲ್ಲ: ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ*

Emergency Service

https://pragati.taskdun.com/union-budgetlakshmi-hebbaalkarreactionbelagavi/

ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಆದ್ಯತೆಗೆ ಕರವೇ ಆಗ್ರಹ

https://pragati.taskdun.com/karave-demands-special-priority-for-north-karnataka-in-the-budget/

*ಕೇಂದ್ರ ಸರ್ಕಾರದ ಬಜೆಟ್ ಕನ್ನಡಿಯೊಳಗಿನ ಗಂಟು*

https://pragati.taskdun.com/union-budget-2023siddaramaihreaction/

Bottom Add3
Bottom Ad 2