ಬಿಜೆಪಿಯಿಂದ ಇಡಿ, ಸಿಬಿಐ ದುರ್ಬಳಕೆ; ಕಾಂಗ್ರೆಸ್ ಯು​ವ ನಾಯಕ ಮೃಣಾಲ್ ಹೆಬ್ಬಾಳಕರ್ ಕಿಡಿ

ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ:*  ಬಿಜೆಪಿಯವರು ಇಡಿ, ಸಿಬಿಐ, ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ಸಿನ ಕಟ್ಟಾ, ನಿಷ್ಠಾವಂತ ಕಾರ್ಯಕರ್ತರ ಮೇಲೆ ವಿನಾಕಾರಣ ಕೇಸು ದಾಖಲಿಸುತ್ತಿದ್ದು; ಇದು ಅವರಿಗೇ ತಿರುಗುಬಾಣ​ವಾಗುತ್ತಿದೆ ಎಂದು ಯುವ ಕಾಂಗ್ರೆಸ್ ನಾಯಕ ಮೃಣಾಲ್ ಹೆಬ್ಬಾಳಕರ್ ಲೇವಡಿ ಮಾಡಿದ್ದಾರೆ. ​ಹಿರೇಬಾಗೇವಾಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಚಾರದಲ್ಲೂ  ಇಡಿ, ಸಿಬಿಐಗೆ ಸಿಲುಕಿಸಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ಸಿನ ಬಲಿಷ್ಠ ನಾಯಕರ್ಯಾರ​ನ್ನೂ ಬಿಡುತ್ತಿಲ್ಲ. ಈ ಹಿಂದೆಯೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಮೇಲೂ ಇಡಿ, ಸಿಬಿಐ ದಾಳಿ ಮಾಡಿಸಲಾಗಿತ್ತು. ತಪ್ಪು ಮಾಡದಿದ್ದರೂ ಜೈಲಿಗೆ ಹೋಗುವಂತೆ, ಮಾನಸಿಕವಾಗಿ … Continue reading ಬಿಜೆಪಿಯಿಂದ ಇಡಿ, ಸಿಬಿಐ ದುರ್ಬಳಕೆ; ಕಾಂಗ್ರೆಸ್ ಯು​ವ ನಾಯಕ ಮೃಣಾಲ್ ಹೆಬ್ಬಾಳಕರ್ ಕಿಡಿ