*ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ನಾಗಪ್ಪ ಲಕ್ಷ್ಮಣಪ್ಪ ಶೇಖರಗೋಳ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕರಾಗಿದ್ದರು. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ನಾಗಪ್ಪ ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 4 ಗಂಟೆಗೆ ಗೋಕಾಕ್ ತಾಲೂಕಿನ ಕುಂಬಾರಗಲ್ಲಿ ಸ್ಮಶಾನದಲ್ಲಿ ನೆರವೇರಿಸಲಾಗುತ್ತಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. *ದತ್ತ ಜಯಂತಿ; ಬೃಹತ್ ಶೋಭಾಯಾತ್ರೆ; ಚಿಕ್ಕಮಗಳೂರಿನಲ್ಲಿ 4000ಕ್ಕೂ ಹೆಚ್ಚು ಪೊಲೀಸರ … Continue reading *ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಹೃದಯಾಘಾತದಿಂದ ಸಾವು*