*ಇಡಿ ವಿಚಾರಣೆಗೆ ಹಾಜರಾದ ಶಾಸಕ ಬಸನಗೌಡ ದದ್ದಲ್*

ಪ್ರಗತಿವಾಹಿನಿ ಸುದ್ದಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಕೇಸ್ ಬಗ್ಗೆ ತನಿಖೆ ಚುರುಕುಗೊಳಿಸಿರುವ ಇಡಿ ಅಧಿಕಾರಿಗಳು ಕೊನೆಗೂ ಶಾಸಕ ಬಸನಗೌಡ ದದ್ದಲ್ ಗೆ ವಿಚಾರಣೆಗೆ ಕರೆಸಿಕೊಂಡಿದ್ದಾರೆ. ಈ ಹಿಂದೆ ವಿಚಾರಣೆಗೆ ಬರಬೇಕು ಎಂದು 3 ಬಾರಿ ಇಡಿ ನೋಟಿಸ್‌ ನೀಡಿದ್ದರೂ ದದ್ದಲ್ ಹಾಜರಾಗದೇ ನಾಪತ್ತೆಯಾಗಿದ್ದರು. ಬಳಿಕ ಅಧಿವೇಶನದ ಮೊದಲ ದಿನವೇ ವಿಧಾನಸೌಧದಲ್ಲಿ ಪ್ರತ್ಯಕ್ಷವಾಗಿದ್ದು ಗೊತ್ತೇ ಇದೆ. ಹಗರಣಕ್ಕೆ ಸಂಬಂಧಿಸಿ ಇಂದು ಕೊನೆಗೂ ಶಾಂತಿ ನಗರದ ಇಡಿ ಕಚೇರಿಯಲ್ಲಿ ದದ್ದಲ್‌ ವಿಚಾರಣೆಗೆ … Continue reading *ಇಡಿ ವಿಚಾರಣೆಗೆ ಹಾಜರಾದ ಶಾಸಕ ಬಸನಗೌಡ ದದ್ದಲ್*