Kannada NewsLatest

ಕರಿಕಟ್ಟಿ ಜಾತ್ರಾಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕಿ ಲಕ್ಷ್ಮೀ ಹೆಬ್ಬಾಳಕರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮೀಣ ಕ್ಷೇತ್ರದ ಕರಿಕಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಪಾಲ್ಗೊಂಡು, ದೇವಿಯ ದರ್ಶನ ಆಶೀರ್ವಾದ ಪಡೆದರು.

ಈ ವೇಳೆ ಅವರು ನಾಡಿನ ಒಳಿತಿಗಾಗಿ ಪ್ರಾರ್ಥಿಸಿ ಸಕಲರಿಗೂ ಸಮೃದ್ಧಿಗಾಗಿ ಕೋರಿದರು.

Home add -Advt

ಶೇಖರ ಹೊಸೂರಿ, ಮಂಜು ತೋಟಗಿ, ವಿಲ್ಸನ್ ಮಹಾರ, ಲಗಮಣ್ಣ ಸಿದ್ದನಹಳ್ಳಿ, ಮಹಾದೇವ ಬುಡ್ರಿ, ಬಸಪ್ಪ ಧರನಟ್ಟಿ, ದುರ್ಗಪ್ಪ ದಾಸನಟ್ಟಿ, ಯಲ್ಲಪ್ಪ ಕರಡಿಗುದ್ದಿ, ಸಂತೋಷ ಬೋರಿಮರದ, ಶೇಖರ ಶಿಣಗಿ, ಬಾಳಪ್ಪ ಶಿಣಗಿ, ಲಗಮಪ್ಪ ಕರಡಿಗುದ್ದಿ  ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

*ಬಜೆಟ್ ಅಧಿವೇಶನ ಆರಂಭ; ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ವಿವರಿಸಿದ ರಾಜ್ಯಪಾಲರು*

https://pragati.taskdun.com/karnataka-budget-sessiongovernor-thawar-chand-gehlotspeechvidhanasoudha/

*ಕಳೆದ ವರ್ಷದ ಬಜೆಟ್ ಓದಿ ನಗೆಪಾಟಲಿಗೀಡಾದ ಸಿಎಂ*

https://pragati.taskdun.com/rajasthan-budgetcm-ashok-gehlot-reads-old-budgetfor-seven-minutes/

*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO, ಕಂಪ್ಯೂಟರ್ ಆಪರೇಟರ್*

https://pragati.taskdun.com/pdocomputer-operatorlokayuktaarrestedchitradurgajanakal/

Related Articles

Back to top button