Kannada NewsKarnataka NewsNationalPolitics

*ಶಾಸಕ ಪಿ.ಎಂ.ನರೇಂದ್ರಸ್ವಾಮಿಗೆ ಸಂಪುಟ ದರ್ಜೆ ಸ್ಥಾನಮಾನ*

ಪ್ರಗತಿವಾಹಿನಿ ಸುದ್ದಿ : ಮಂಡ್ಯ ಜಿಲ್ಲೆಯ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಅಧಿಸೂಚನೆ ಸಂಖ್ಯೆ E-F CC 545 ಇಪಿಸಿ 2024, ದಿನಾಂಕ 5.2.2025ರಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಲಾಗಿದೆ.

Home add -Advt

ಅದೇ ದಿನಾಂಕದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನರೇಂದ್ರಸ್ವಾಮಿ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ಎಲ್ಲಾ ಸೌಲಭ್ಯ ನೀಡಿ ಆದೇಶಿಸಲಾಗಿದೆ.

Related Articles

Back to top button