Latest

ಶಾಸಕರ ಹೆಸರಲ್ಲಿ ಮಹಿಳೆಯಿಂದ ವಂಚನೆ

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಬಿಜೆಪಿ ಶಾಸಕ ರಾಜುಗೌಡ ಹೆಸರು ಹೇಳಿಕೊಂಡು ಮಹಿಳೆಯೊಬ್ಬಳು ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಕೆ.ಆರ್.ಪುರಂ ನಲ್ಲಿ ವಾಸವಿದ್ದ ಸಕಲೇಶಪುರ ಮೂಲದ ರೇಖಾ ಎಂಬ ಮಹಿಳೆ ಶಾಸಕರ ಹೆಸರಲ್ಲಿ ವಂಚಿಸುತ್ತಿದ್ದಳು. ಇದೀಗಸುರಪುರ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.

Home add -Advt

ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದ ರೇಖಾಗೆ ಸುರಪುರ ಮೂಲದ ಈಶ್ವರಗೌಡ ಎಂಬಾತ ಮಧ್ಯವರ್ತಿಯಾಗಿದ್ದ. ಈತನಿಂದಲೇ ಶಾಸಕರ ಹೆಸರು ಹೇಳಿ ರೇಖಾ ಹಣ ದೋಚುತ್ತಿದ್ದಳು. ಬೆಂಗಳೂರಿನಲ್ಲಿ ರೇಖಾಳನ್ನು ಬಂಧಿಸಿರುವ ಪೊಲೀಸರು ಸುರಪುರಕ್ಕೆ ಕರೆದೊಯ್ದಿದ್ದಾರೆ.
ನಾಳೆ SSLC ಫಲಿತಾಂಶ: ಸಮಯ ತಿಳಿಸಿದ ಸಚಿವ ನಾಗೇಶ್

Related Articles

Back to top button