*ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆದ್ರೆ ನಮ್ಮ ಬೆಂಬಲ ಎಂದ ಬಿಜೆಪಿ ಶಾಸಕ*
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅನುಕೂಲ ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕದ ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ನಮಗೆ ಸಂತೋಷವಾಗುತ್ತದೆ ಎಂದು ಖಾನಾಪುರ ಬಿಜೆಪಿ ಶಾಸಕ ವಿಠ್ಠಲ್ ಹಲಗೇಕರ ಹೇಳಿದರು.Home add -Advt ಬುಧವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ ಪಕ್ಷದಿಂದ ಯಾರೂ ಬೆಂಬಲ ಕೊಡುವುದಿಲ್ಲ. ವೈಯಕ್ತಿಕವಾಗಿ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆದರೆ ನಮ್ಮ ಬೆಂಬಲ ಇದ್ದೆ ಇರುತ್ತದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದರು. ಬಿಜೆಪಿ ಸರಕಾರದಲ್ಲಿಯೇ ಖಾನಾಪುರ ತಾಲೂಕಾ ಆಸ್ಪತ್ರೆ ನಿರ್ಮಾಣವಾಗಿತ್ತು. … Continue reading *ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆದ್ರೆ ನಮ್ಮ ಬೆಂಬಲ ಎಂದ ಬಿಜೆಪಿ ಶಾಸಕ*
Copy and paste this URL into your WordPress site to embed
Copy and paste this code into your site to embed