*ಮೊದಗಾ ಗ್ರಾಮದಲ್ಲಿ ಜಂಗಿ ಶರ್ಯತ್ ಸಂಭ್ರಮ*

ಎತ್ತಿನ ಬಂಡಿ ಓಟಕ್ಕೆ ಚನ್ನರಾಜ ಹಟ್ಟಿಹೊಳಿ ಚಾಲನೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೊದಗಾ ಗ್ರಾಮದ ತಹಶೀಲ್ದಾರ್ ಗಲ್ಲಿಯಲ್ಲಿ ಶ್ರೀ ಬಾಲ ಗಜಾನನ ಯುವಕ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಭವ್ಯ ಜಂಗಿ ಶರ್ಯತ್” (ಎತ್ತಿನ ಬಂಡಿ ಓಟ) ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆಗೆ ಚಾಲನೆ ನೀಡಿ ಸ್ಪರ್ಧಾಳುಗಳಿಗೆ ಶುಭ ಕೋರಿದರು. ಗ್ರಾಮೀಣ ಸಂಸ್ಕೃತಿ, ರೈತರ ಬದುಕು ಹಾಗೂ ಸಾಹಸ ಕ್ರೀಡೆಗಳ ಪ್ರತಿಬಿಂಬವಾಗಿರುವ ಎತ್ತಿನ ಬಂಡಿ ಓಟಕ್ಕೆ ಸಾವಿರಾರು ಜನರು ಸಾಕ್ಷಿಯಾದರು. … Continue reading *ಮೊದಗಾ ಗ್ರಾಮದಲ್ಲಿ ಜಂಗಿ ಶರ್ಯತ್ ಸಂಭ್ರಮ*