*ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದು ದುರುದ್ದೇಶಪೂರಕ: ಹವ್ಯಕ ಮಹಾಮಂಡಲ ಅಧ್ಯಕ್ಷ ಮೋಹನ್ ಭಾಸ್ಕರ್ ಹೆಗಡೆ ಖಂಡನೆ

ಪ್ರಗತಿವಾಹಿನಿ ಸುದ್ದಿ: ಶಿರಸಿ: ಇತ್ತೀಚಿನ ದಿನಗಳಲ್ಲಿ ಈ ರೀತಿಯ ಅಸಂಗತ ಪ್ರಕರಣಗಳು ಹೆಚ್ಚುತ್ತಿರುವುದು ಸಮಾಜದ ಸ್ವಾಸ್ಥ್ಯದ ವಿಷಯದಲ್ಲಿ ತೀವ್ರ ಆತಂಕಕಾರಿ, ನಾಗರಿಕ ಸಮಾಜ ತಲೆ ತಗ್ಗಿಸುವ ಹಾಗಾಗಿದೆ ಎಂದು ಶ್ರೀರಾಮಚಂದ್ರಪುರ ಮಠದ ಹವ್ಯಕ ಮಹಾಮಂಡಲ ಅಧ್ಯಕ್ಷ ಮೋಹನ್ ಭಾಸ್ಕರ್ ಹೆಗಡೆ ಅಸಮಧಾನಿಸಿದ್ದಾರೆ. ಅದರಲ್ಲಿಯೂ ವಿದ್ಯಾರ್ಥಿಗಳ ಪರೀಕ್ಷೆಯ ಸಂದರ್ಭದಲ್ಲಿ ಜನಿವಾರ ತೆಗೆಸಿದ್ದು ತೀವ್ರ ಕೀಳು ಮಟ್ಟದ ಮನಸ್ಸಿನ ಪ್ರತೀಕ ಹಾಗೂ ದುರುದ್ದೇಶದಿಂದ ಕೂಡಿದ ಕಾರ್ಯ ಎನ್ನುವುದು ಸ್ಪಷ್ಟವಾಗುತ್ತದೆ. ಯಾರಾದರೂ ಒಬ್ಬರು ಈ ರೀತಿಯ ಕೃತ್ಯಕ್ಕೆ ಮುಂದಾದಾಗ ಅಲ್ಲಿರುವ ಸಂಬಂಧ … Continue reading *ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದು ದುರುದ್ದೇಶಪೂರಕ: ಹವ್ಯಕ ಮಹಾಮಂಡಲ ಅಧ್ಯಕ್ಷ ಮೋಹನ್ ಭಾಸ್ಕರ್ ಹೆಗಡೆ ಖಂಡನೆ