ಗೃಹಲಕ್ಷ್ಮೀಗೆ ದುಡ್ಡು, ಉದ್ಧಟತನದ ಮಾತು; ಗ್ರಾಮ ಒನ್ ಸೀಜ್

ಪ್ರಗತಿವಾಹಿನಿ ಸುದ್ದಿ, ಅಥಣಿ: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ನೋಂದಣಿಗೆ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ ಮತ್ತು ಈ ಕುರಿತು ಪ್ರಶ್ನಿಸಿದವರಿಗೆ ಉದ್ಧಟತನದ ಉತ್ತರ ನೀಡುತ್ತಿದ್ದ ಹಿನ್ನೆಲೆಯಲ್ಲಿ ಅಥಣಿ ತಾಲ್ಲೂಕಿನ ಅವರಖೋಡ ಗ್ರಾಮದ ಗ್ರಾಮ‌ ಒನ್ ಕೇಂದ್ರವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಮೇರೆಗೆ, ಅಥಣಿ ತಹಸಿಲ್ದಾರ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಕೇಂದ್ರವನ್ನು ಸೀಜ್ ಮಾಡಿದ್ದಾರೆ. ಸಂಬಂಧಿಸಿದ ವ್ಯಕ್ತಿಯ ವಿರುದ್ಧ … Continue reading ಗೃಹಲಕ್ಷ್ಮೀಗೆ ದುಡ್ಡು, ಉದ್ಧಟತನದ ಮಾತು; ಗ್ರಾಮ ಒನ್ ಸೀಜ್