*ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ-ಮಗಳು*

ಪ್ರಗತಿವಾಹಿನಿ ಸುದ್ದಿ : ಕಾಲುವೆಯಲ್ಲಿ ತಾಯಿ, ಮಗಳು ಕೊಚ್ಚಿ ಹೋದ ಘಟನೆ ರಾಯಚೂರು ತಾಲೂಕಿನ ಬಿ ಯದ್ಲಾಪುರ ಗ್ರಾಮದಲ್ಲಿ ನಡೆದಿದೆ. ತಾಯಿ ಸುಜಾತ (27) ಮಗಳು ಶ್ರಾವಣಿ (10) ಮೃತರು. ತಾಯಿ, ಮಗಳಿಬ್ಬರು ಬಟ್ಟೆ ತೊಳೆಯಲೆಂದು ತುಂಗಭದ್ರಾ ಎಡದಂಡೆ ಕಾಲುವೆಗೆ ತೆರಳಿದ್ದರು. ಈ ವೇಳೆ ನೀರಿನ ರಭಸಕ್ಕೆ ಇಬ್ಬರು ಕೊಚ್ಚಿ ಹೋಗಿದ್ದಾರೆ. ಘಟನೆಗೆ ಸಂಬಂಧಿಸಿ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತಾಯಿ, ಮಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ತಾಯಿಯ ಶವ ಪತ್ತೆಯಾಗಿದ್ದು, … Continue reading *ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ-ಮಗಳು*