*ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಆಂಧ್ರ ಮೂಲದ ವಿಶ್ವನಾಥ್(28) ಎಂದು ಗುರುತಿಸಲಾಗಿದೆ. ತಲೆಯಿಲ್ಲದ ದೇಹ ಮಾತ್ರ ನಿನ್ನೆ ಪತ್ತೆಯಾಗಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ್ದ ರೈಲ್ವೇ ಪೊಲೀಸರು ಘಟನೆ ಸಂಬಂಧ ಯುಡಿಆರ್ ದಾಖಲಿಸಿಕೊಂಡಿದ್ದರು. ಆದರೆ ಇಂದು ರುಂಡವೂ ಪತ್ತೆಯಾಗಿದ್ದು, ಘಟನೆಯ ಬಗ್ಗೆ ಪೊಲೀಸರಿಗೆ ಸ್ಪಷ್ಟತೆ ಸಿಕ್ಕಿದೆ. ರೈಲಿಗೆ ತಲೆಕೊಟ್ಟು ವಿಶ್ವನಾಥ್ ಆತ್ಮಹತ್ಯೆಯ ವೇಳೆ ರುಂಡ ಮತ್ತು ದೇಹ ಎರಡೂ ಬೇರೆ ಬೇರೆ … Continue reading *ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed