*ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಗೆ ನೀರು ಬಿಡಲು ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕಿ ಶಶಿಕಲಾ ಜೊಲ್ಲೆ ಮನವಿ*

ಪ್ರಗತಿವಾಹಿನಿ ಸುದ್ದಿ: ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಗೆ ನೀರು ಬಿಡಲು ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಸಚಿವೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮನವಿ. ಮುಂಬೈನ ಭಿವಂಡಿ ಕ್ಷೇತ್ರದ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಅವರನ್ನು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಭೇಟಿ ಮಾಡಿ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಕಳೆದ ತಿಂಗಳು ಲೋಕಸಭಾ ಕ್ಷೇತ್ರದ ಶಾಸಕರ … Continue reading *ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಗೆ ನೀರು ಬಿಡಲು ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕಿ ಶಶಿಕಲಾ ಜೊಲ್ಲೆ ಮನವಿ*