
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಇಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಸಮಾಲೋಚನೆ ನಡೆಸಿದರು.

ಈ ವೇಳೆ ಮಹಾರಾಷ್ಟ್ರ ಮಾಜಿ ಸಿಎಂ ವಿಲಾಸರಾವ್ ದೇಶಮುಖ್ ಅವರ ಪುತ್ರ, ಶಾಸಕ ಧೀರಜ್ ದೇಶಮುಖ್ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.