ರಾಜನಾಥ್ ಸಿಂಗ್ ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಸದ ಜಗದೀಶ ಶೆಟ್ಟರ್

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ನಾಗರೀಕ ಕ್ಷೇತ್ರವನ್ನು / ಜಮೀನನ್ನು  ರಕ್ಷಣಾ ಸಚಿವಾಲಯದ ನಿರ್ದೇಶನಗಳಡಿ, ಬೆಳಗಾವಿ ಮಹಾನಗರ ಪಾಲಿಕೆಗೆ ಹಸ್ತಾಂತರವಾಗುವ ನಿಟ್ಟಿನಲ್ಲಿ ಪ್ರಸ್ತಾವನೆ ತಯಾರಿಸುವ ಬಗ್ಗೆ ಕಟ್ಟು ನಿಟ್ಟಿನ ಸೂಚನೆಯನ್ನು ದಂಡು ಮಂಡಳಿ ಅಧಿಕಾರಿಗಳಿಗೆ ನೀಡುವ ಬಗ್ಗೆ ಚರ್ಚಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಇವರನ್ನು ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ಇವರು ನವ-ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಅರ್ಪಿಸಿದರು. ಬೆಳಗಾವಿ ದಂಡು ಮಂಡಳಿ ಇದರ ವ್ಯಾಪ್ತಿಯ ನೋಟಿಫೈಡ … Continue reading ರಾಜನಾಥ್ ಸಿಂಗ್ ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಸದ ಜಗದೀಶ ಶೆಟ್ಟರ್