Latest

ನಾಳೆ ಶಿವಮೊಗ್ಗಕ್ಕೆ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್

ಪ್ರಗತಿವಾಹಿನಿ ಸುದ್ದಿ, ಶಿವಮೊಗ್ಗ: ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣದ 3ನೇ ತ್ರೈವಾರ್ಷಿಕ ಪ್ರಾಂತ ಸಮ್ಮೇಳನ ನಾಳೆ ಡಿ. 25ರಂದು ನಡೆಯಲಿದೆ. ಶಿವಮೊಗ್ಗದಲ್ಲಿ ನಡೆಯಲಿದೆ.

ಈ ನಿಮಿತ್ತ ನಗರದ ಎನ್ ಇಎಸ್ ಮೈದಾನದಲ್ಲಿ ಸಂಜೆ 4.30ಕ್ಕೆ ಬೃಹತ್ ಸಾರ್ವಜನಿಕ ಸಭೆ ಆಯೋಜಿಸಲಾಗಿದ್ದು ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

Related Articles

ಹಿಂದೂ ಜಾಗರಣ ವೇದಿಕೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ್ ಪ್ರಾಸ್ತಾವಿಕ ಮಾತನಾಡಲಿದ್ದಾರೆ.

ಇದಕ್ಕೂ ಮೊದಲು ಮಧ್ಯಾಹ್ನ 2.30ಕ್ಕೆ ಶಿವಮೊಗ್ಗ ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ.

ವಿಶ್ವದ ಅತಿ ದೊಡ್ಡ ಕೋವಿಡ್ ಆಕ್ರಮಣ; ಒಂದೇ ದಿನದಲ್ಲಿ 3.7 ಕೋಟಿ ಜನರಿಗೆ ಸೋಂಕು

https://pragati.taskdun.com/worlds-largest-covid-outbreak-3-7-crore-people-were-infected-in-a-single-day/

*ಈ 5 ದೇಶದ ಪ್ರಯಾಣಿಕರಿಗೆ RT-PCR ಕಡ್ಡಾಯ; ಮತ್ತೆ ಕ್ವಾರಂಟೈನ್ ರೂಲ್ಸ್ ಸುಳಿವು ನೀಡಿದ ಸಚಿವರು*

https://pragati.taskdun.com/bf-7-viruscorona-virusinternational-travelersrt-pcr-testmandatory/

*ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ*

https://pragati.taskdun.com/karnataka-budgetfebruarycm-basavaraj-bommaishiggavi/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button