*ವಿಮಾನಯಾನ ಸೇವೆಗಳ ಕುರಿತು ಕೇಂದ್ರ ಸಚಿವರ ಜೊತೆ ಸಂಸದ ಶೆಟ್ಟರ್ ಚರ್ಚೆ*
ಬೆಳಗಾವಿ: ಬೆಳಗಾವಿಗೆ ವಿಮಾನಯಾನ ಸೇವೆಯನ್ನು ಒದಗಿಸುವ ಕುರಿತು ಕೇಂದ್ರ ಸಚಿವ ಕೆ. ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಸಂಸದ ಜಗದೀಶ ಶೆಟ್ಟರ್ ಮನವಿ ಮಾಡಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಿಂದ ದೇಶದ ವಿವಿಧ ಹಾಗೂ ಪ್ರಮುಖ ನಗರಗಳಿಗೆ ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸಪ್ರೆಸ್ ಸಂಸ್ಥೆಯ ವತಿಯಿಂದ ವಿಮಾನಯಾನ ಸೇವೆಯನ್ನು ಒದಗಿಸುವ ಬಗ್ಗೆ ಚರ್ಚಿಸಿ, ಮನವಿಯನ್ನು ಅರ್ಪಿಸಿದರು. ಅನೇಕ ನಗರಗಳಿಗೆ ಈ ಮೊದಲು ಒದಗಿಸಲಾಗುತ್ತಿದ್ದ ವಿಮಾನಯಾನ ಸೇವೆಯನ್ನು ಸಂಬಂಧಿತ ಸಂಸ್ಥೆಗಳು ರದ್ದು ಪಡಿಸಿದ್ದು, ಇದರಿಂದಾಗಿ ಉದ್ಯಮದಾರರಿಗೆ ಹಾಗೂ … Continue reading *ವಿಮಾನಯಾನ ಸೇವೆಗಳ ಕುರಿತು ಕೇಂದ್ರ ಸಚಿವರ ಜೊತೆ ಸಂಸದ ಶೆಟ್ಟರ್ ಚರ್ಚೆ*
Copy and paste this URL into your WordPress site to embed
Copy and paste this code into your site to embed