*ತೀವ್ರ ಕುತೂಹಲ ಮೂಡಿಸಿದ ಸುಮಲತಾ ನಡೆ: ಮಂಡ್ಯದಲ್ಲಿಯೇ ನನ್ನ ನಿರ್ಧಾರ ತಿಳಿಸುತ್ತೇನೆ ಎಂದ ಸಂಸದೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಮುಂದಿನ ತಮ್ಮ ರಾಜಕೀಯ ನಡೆ ಬಗ್ಗೆ ಚರ್ಚಿಸಲು ಇಂದು ಸಂಸದೆ ಸುಮಲತಾ ಮಂಡ್ಯದಲ್ಲಿ ಬೆಂಬಲಿಗರ ಸಭೆ ಕರೆದಿದ್ದಾರೆ. ಸುಮಲತಾ ಮುಂದಿನ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ನಡುವೆ ಮಂಡ್ಯಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ, ನನ್ನ ಮುಂದಿನ ರಾಜಕೀಯ ನಡೆಯ ನಿರ್ಧಾರವನ್ನು ಮಂಡ್ಯದಲ್ಲಿಯೇ ತಿಳಿಸುತ್ತೇನೆ ಎಂದರು. ಅಂಬರೀಶ್ ಯಾವತ್ತೂ ಅಧಿಕಾರಕ್ಕಾಗಿ ಆಸೆ ಪಟ್ಟವರಲ್ಲ. ನಾನೂ ಅಂಬರೀಶ್ ಅವರನ್ನು … Continue reading *ತೀವ್ರ ಕುತೂಹಲ ಮೂಡಿಸಿದ ಸುಮಲತಾ ನಡೆ: ಮಂಡ್ಯದಲ್ಲಿಯೇ ನನ್ನ ನಿರ್ಧಾರ ತಿಳಿಸುತ್ತೇನೆ ಎಂದ ಸಂಸದೆ*