Belagavi NewsBelgaum NewsKarnataka NewsLatest

*ಚರಂಡಿ ಅಭಿವೃದ್ಧಿಗೆ 45 ಲಕ್ಷ ರೂ.: ಕಾಮಗಾರಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಹಿಂಡಲಗಾ ಗ್ರಾಮದ ಶ್ರೀರಾಮ ಕಾಲೋನಿಯಲ್ಲಿ ಸುಮಾರು 45 ಲಕ್ಷ ರೂ.ಗಳ ವೆಚ್ಚದಲ್ಲಿ ಚರಂಡಿ ನಿರ್ಮಾಣ ಕಾಮಗಾರಿಗೆ ​ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಚಾಲನೆ ನೀಡಿದರು.

ಗ್ರಾಮೀಣ ಕ್ಷೇತ್ರದಲ್ಲಿ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಂಕಲ್ಪದಂತೆ ಈ ಎಲ್ಲ ಕಾಮಗಾರಿಗಳು ನಡೆಯುತ್ತಿವೆ ಎಂದು ಮೃಣಾಲ್‌ ಹೆಬ್ಬಾಳಕರ್ ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಕಾಲೋನಿಯ ನಿವಾಸಿಗಳು ಉಪಸ್ಥಿತರಿದ್ದರು.

Home add -Advt

Related Articles

Back to top button