ಆನಗೋಳ, ವಡಗಾವಿ ಪ್ರದೇಶದಲ್ಲಿ ಮೃಣಾಲ ಹೆಬ್ಬಾಳಕರ್ ಮತಯಾಚನೆ: ಜನರಿಂದ ಭಾರೀ ಬೆಂಬಲ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಅನಗೋಳ ಹಾಗೂ ವಡಗಾಂವಿಯ ವಿವಿಧ ಸ್ಥಳಗಳಲ್ಲಿ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಗುರುವಾರ ಸಂಜೆ ಚುನಾವಣೆಯ ಪ್ರಚಾರ ನಡೆಸಿ, ಮತ ಯಾಚಿಸಿದರು.   ಭಾರೀ ಸಂಖ್ಯೆಯಲ್ಲಿ ಮನೆಯಿಂದ ಹೊರಗೆ ಬಂದ ಜನರು ಬೆಂಬಲ ಸೂಚಿಸಿ, ಈ ಬಾರಿ ಕಾಂಗ್ರೆಸ್ ಗೆಲುವು ಖಚಿತ ಎಂದು ಭರವಸೆ ನೀಡಿದರು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದಾಗಿ ನಾವು ಎರಡು ಹೊತ್ತು ಚೆನ್ನಾಗಿ ಊಟ ಮಾಡುತ್ತಿದ್ದೇವೆ, ನಮಗೆ ನೆಮ್ಮದಿ ಸಿಕ್ಕಿದೆ. ಉಚಿತವಾಗಿ ಬಸ್ ಗಳಲ್ಲಿ … Continue reading ಆನಗೋಳ, ವಡಗಾವಿ ಪ್ರದೇಶದಲ್ಲಿ ಮೃಣಾಲ ಹೆಬ್ಬಾಳಕರ್ ಮತಯಾಚನೆ: ಜನರಿಂದ ಭಾರೀ ಬೆಂಬಲ