ಜನ ಸೇವೆಯಲ್ಲಿ ಮೃಣಾಲ ಹೆಬ್ಬಾಳಕರ್ :  ಪ್ರವಾಹ ಸಂತ್ರಸ್ತರ ನೋವಿನಲ್ಲಿ ಭಾಗಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಲೋಕಸಭಾ ಚುನಾವಣೆಯಲ್ಲಿ ಪರಾಜಿತರಾದರೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಕೈ ಕಟ್ಟಿ ಕುಳಿತಿಲ್ಲ. ನಿರಂತರವಾಗಿ ಜನರ ನೋವು- ನಲಿವಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.  ಕಳೆದೆ ಒಂದು ವಾರದಿಂದ ಪ್ರವಾಹ ಪೀಡಿತ ಪ್ರದೇಶದಲ್ಲಿ ಸಂಚರಿಸುತ್ತಿರುವ ಮೃಣಾಲ ಹೆಬ್ಬಾಳಕರ್, ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಆರ್ಥಿಕ ಸಹಾಯವನ್ನೂ ಮಾಡುತ್ತಿದ್ದಾರೆ.  ಗೋಕಾಕ, ಅರಬಾವಿ ಕ್ಷೇತ್ರಗಳ ಪ್ರವಾಹ ಪೀಡಿತ ಪ್ರದೇಶಗಳಲ್ಲಿ 2 -3 ದಿನಗಳ ಹಿಂದೆ ಸಂಚರಿಸಿರುವ ಮೃಣಾಲ ಹೆಬ್ಬಾಳಕರ್, ಭಾನುವಾರ ಪ್ರವಾಹಪೀಡಿತ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ … Continue reading  ಜನ ಸೇವೆಯಲ್ಲಿ ಮೃಣಾಲ ಹೆಬ್ಬಾಳಕರ್ :  ಪ್ರವಾಹ ಸಂತ್ರಸ್ತರ ನೋವಿನಲ್ಲಿ ಭಾಗಿ