ಭಾನುವಾರ ಬೆಳಗಾವಿಯಲ್ಲಿ ಮೃಣಾಲ ಹೆಬ್ಬಾಳಕರ್ ರ್ಯಾಲಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭಾನುವಾರ ಬೆಳಗಾವಿಯಲ್ಲಿ ರ್ಯಾಲಿ ನಡೆಸಿ, ಮಹಾತ್ಮರ ಪುತ್ಥಳಿಗಳಿಗೆ ಗೌರವ ಮಾಲಾರ್ಪಣೆ ಮಾಡಲಿದ್ದಾರೆ. ಬೆಳಗ್ಗೆ 8 ಗಂಟೆಗೆ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ರ್ಯಾಲಿ ಆರಂಭವಾಗಲಿದೆ. ಅಲ್ಲಿಂದ ಅಂಬೇಡ್ಕರ್ ಗಾರ್ಡನ್ ಗೆ ತೆರಳಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಚನ್ನಮ್ಮ ವೃತ್ತದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡುವರು.  ನಂತರ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ, ಬೋಗಾರ್ ವೇಸ್ ಸಂಭಾಜಿ … Continue reading ಭಾನುವಾರ ಬೆಳಗಾವಿಯಲ್ಲಿ ಮೃಣಾಲ ಹೆಬ್ಬಾಳಕರ್ ರ್ಯಾಲಿ