*ಗ್ರಾಮೀಣ ಕ್ಷೇತ್ರದ ವಿವಿಧೆಡೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪೂಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಿಂದ ಮೊದಗಾ ಗ್ರಾಮದ (ಕ್ಷೇತ್ರದ ಹದ್ದಿಯ) ವರೆಗಿನ ರಸ್ತೆ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಯುವಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಬುಧವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ, ಬಸ್ಸಾಪುರ ಗ್ರಾಮದ ಅಪ್ಪಣ್ಣ ಕರಡಿ ಇವರ ಮನೆಯಿಂದ ಹುಲಿಕಟ್ಟಿ ಜನತಾ ಪ್ಲಾಟ್ ವರೆಗಿನ ರಸ್ತೆ ಡಾಂಬರೀಕರಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. … Continue reading *ಗ್ರಾಮೀಣ ಕ್ಷೇತ್ರದ ವಿವಿಧೆಡೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪೂಜೆ*