Belagavi NewsBelgaum NewsKannada NewsKarnataka NewsLatest

*ರಸ್ತೆ ಕಾಮಗಾರಿಗೆ ಮೃಣಾಲ ಹೆಬ್ಬಾಳಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಉಚಗಾಂವ ಗ್ರಾಮದಿಂದ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಗ್ರಾಮಸ್ಥರ ಸಮ್ಮುಖದಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ‌ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಸುಮಾರು 15 ಲಕ್ಷ‌ ರೂ.ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣಗೊಳ್ಳಲಿದೆ.


ಈ ವೇಳೆ ಕಾಡಾ ಅಧ್ಯಕ್ಷ ಯುವರಾಜ ಕದಂ, ಸ್ಥಳೀಯ ಮುಖಂಡರು, ನಿವಾಸಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Home add -Advt

Related Articles

Back to top button