*ನಾನು ಕೇಳಿದ ಪ್ರಶ್ನೆಗಳಿಗೆ ಇನ್ನೂ ಉತ್ತರ ಬಂದಿಲ್ಲ; ಸಿಎಂ ವಿರುದ್ಧ ಕಿಡಿಕಾರಿದ ಆರ್.ಅಶೋಕ್*

ಪ್ರಗತಿವಾಹಿನಿ ಸುದ್ದಿ: ಮೂಡಾ ಭೂ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ನಾನು ಕೇಳಿದ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಇನ್ನು ಯಾವುದೇ ಉತ್ತರ ಬಂದಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ, 1.) For the argument sake, ತಮ್ಮ ಪತ್ನಿಗೆ ಸೇರಿದ ಭೂಮಿಯನ್ನ ಮೂಡಾ ಅಭಿವೃದ್ಧಿ ಪಡಿಸಿತು ಅಂದುಕೊಳ್ಳೋಣ. ಅದಕ್ಕೆ ಪರಿಹಾರ ರೂಪದಲ್ಲಿ ಸಮಾನಾಂತರ ಬಡಾವಣೆಯಲ್ಲೇ ಜಮೀನು ಅಥವಾ ನಿವೇಶನ ಪಡೆದುಕೊಳ್ಳಬೇಕು ಎಂಬುದು ಕಾನೂನು ತಜ್ಞರಾದ ತಮಗೆ ತಿಳಿದಿರಲಿಲ್ಲವೇ? ಅಥವಾ ಗೊತ್ತಿದ್ದೂ ಸುಮ್ಮನಿದ್ದರೇ? ಸಿದ್ಧರಾಮನಹುಂಡಿಯಲ್ಲಿ … Continue reading *ನಾನು ಕೇಳಿದ ಪ್ರಶ್ನೆಗಳಿಗೆ ಇನ್ನೂ ಉತ್ತರ ಬಂದಿಲ್ಲ; ಸಿಎಂ ವಿರುದ್ಧ ಕಿಡಿಕಾರಿದ ಆರ್.ಅಶೋಕ್*