*ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಹೈಕೋರ್ಟ್ ಏಕಸದಸ್ಯ ಪೀಠ ಕಾಯ್ದಿರಿಸಿದೆ. ಇಂದು ನಡೆದ ಅರ್ಜಿ ವಿಚಾರಣೆ ವೇಳೆ ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಅಂತಿಮ ಹಂತದ ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿತು. ಮುಡಾ ಹಗರಣ ಸಂಬಂಧ ಅರ್ಜಿ ವಿಚಾರಣೆ ಮುಕ್ತಾಯವಾಗಿದ್ದು, ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.Home add -Advt ಸಿಎಂ ಸಿದ್ದರಾಮಯ್ಯ ಪರ ಇಂದು ಹಿರಿಯ ವಕೀಲ ಅಭಿಷೇಕ್ … Continue reading *ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್*