*ರಾಜ್ಯಾದ್ಯಂತ ಪೊಲೀಸ್ ಕಟ್ಟೆಚ್ಚರಕ್ಕೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿರುವ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ತೀರ್ಪು ಇಂದು ಪ್ರಕಟವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟವಾಗಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ರಾಜ್ಯಾದ್ಯಂತ ಅಲರ್ಟ್ ಘೋಷಿಸಿದ್ದಾರೆ. ಎಲ್ಲಾ ಕಮಿಷನರೇಟ್, ಜಿಲ್ಲೆಗಳ ಎಸ್ ಪಿ, ಡಿಸಿಪಿಗಳಿಗೆ ಎಲ್ಲೆಡೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ … Continue reading *ರಾಜ್ಯಾದ್ಯಂತ ಪೊಲೀಸ್ ಕಟ್ಟೆಚ್ಚರಕ್ಕೆ ಸೂಚನೆ*