*ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ: ಇಡಿ ತನಿಖೆಗೆ ಹೈಕೋರ್ಟ್ ಅನುಮತಿ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾದಂತಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಮುಡಾ ಮಾಜಿ ಆಯುಕ್ತ ಡಾ.ಡಿ.ಬಿ.ನಟೇಶ್ ಹೇಳಿಕೆ ಆಧರಿಸಿ ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಆದರೆ ಡಿ.ಬಿ.ನಟೇಶ್ ವಿರುದ್ಧದ ಸಮನ್ಸ್ ರದ್ದು ಆದೇಶ ತಡೆ ಇಲ್ಲ ಎಂದು ತಿಳಿಸಿದೆ. ಹೈಕೋರ್ಟ್ ಏಕಸದಸ್ಯಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಲು … Continue reading *ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ: ಇಡಿ ತನಿಖೆಗೆ ಹೈಕೋರ್ಟ್ ಅನುಮತಿ*