*ಮುಡಾ ಅಕ್ರಮ ಆರೋಪ: ದಾಖಲೆಗಳ ಮೂಲಕ ಸ್ಪಷ್ಟನೆ ನೀಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಿಂದ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಅಕ್ರಮವಾಗಿ ನಿವೇಶನ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ದಾಖಲೆಗಳನ್ನು ಮುಂದಿಟ್ಟು ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಯಾವುದೇ ಅಧಿಕೃತ ದಾಖಲೆಗಳಿಲ್ಲದೆ-ಅರೆ ಬರೆ ಪತ್ರಗಳನ್ನು ತೋರಿಸಿ ರಾಜ್ಯದ ಜನರ ಮುಂದೆ ಬಿಜೆಪಿ ಹಾಗೂ ಜೆಡಿಎಸ್ ನವರು ಜಂಟಿ ನಾಟಕವಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದೇ ವೇಳೆ ನಿವೇಶನದ ಬಗ್ಗೆ ತಮ್ಮ ಬಳಿ ಇರುವ ಅಧಿಕೃತ ದಾಖಲೆಗಳನ್ನು ಮುಂದಿಟ್ಟು ಸಿಎಂ ಉತ್ತರ ನೀಡಿದ್ದಾರೆ. … Continue reading *ಮುಡಾ ಅಕ್ರಮ ಆರೋಪ: ದಾಖಲೆಗಳ ಮೂಲಕ ಸ್ಪಷ್ಟನೆ ನೀಡಿದ ಸಿಎಂ*