Belagavi NewsBelgaum News

*RCB ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕ ಸಾವು*

ಪ್ರಗತಿವಾಹಿನಿ ಸುದ್ದಿ: RCB ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ಹೃದಯಾಘಾತದಿಂದ ಯುವಕ ಸಾವಣಪ್ಪಿರುವ ಘಟನೆ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.

Home add -Advt

ಮಂಜು ಈರಪ್ಪ ಕಂಬಾರ (28) ಮೃತ ಯುವಕ. ಗ್ರಾಮದ ಯುವಕರು ಪೈನಲ್ ಪಂದ್ಯವಳಿ ವೀಕ್ಷಣೆಗೆ ಪ್ರೊಜೆಕ್ಟರ ಅಳವಡಿಸಿದ್ದರು. ಗೆಲುವಿನ ಸಂಭ್ರಮದಲ್ಲಿ ಕುಣಿಯುವ ವೇಳೆ ಕುಸಿದ ಬಿದ್ದು ಯುವಕ ಆಸ್ಪತ್ರೆಗೆ ತಲುಪುವಲ್ಲಿ ನಿಧನರಾಗಿದ್ದಾರೆ.

Related Articles

Back to top button