Kannada NewsKarnataka NewsLatest

ಬೆಳಗಾವಿಯಲ್ಲಿ ಯಡಿಯೂರಪ್ಪಗೆ ಜ್ವರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ  – ಲೋಕಸಭಾ ಉಪಚುನಾವಣೆ ಪ್ರಚಾರಕ್ಕಾಗಿ ಬೆಳಗಾವಿ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜ್ವರ ಕಾಣಿಸಿಕೊಂಡಿದೆ.

ಖಾಸಗಿ ಹೊಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ಸಿಎಂ ಅವರಿಗೆ ಸಂಜೆ ಜ್ವರ ಕಾಣಿಸಿಕೊಂಡಿದ್ದು, ಕೆಎಲ್ಇ ಆಸ್ಪತ್ರೆಯ ವೈದ್ಯರು ತಪಾಸಣೆ ನಡೆಸಿದ್ದಾರೆ.

Home add -Advt

ಇಂದು ಗೋಕಾಕ ಮತ್ತು ಮೂಡಲಗಿಯಲ್ಲಿ ಪ್ರಚಾರ ನಡೆಸಿ ಬಂದಿರುವ ಯಡಿಯೂರಪ್ಪ ನಾಳೆ ಬೆಳಗಾವಿ ನಗರದಲ್ಲಿ 2 ಕಡೆ ಪ್ರಚಾರ ಭಾಷಣ ಮಾಡಬೇಕಿದೆ.

ಯಡಿಯೂರಪ್ಪ ಪ್ರಕಾರ ಬಿಜೆಪಿಗೆ ಆನೆ ಬಲ ಬಂದಿದ್ದು ಯಾರಿಂದ?

Related Articles

Back to top button