Kannada NewsLatest

ಸಕ್ಕರೆ ಕಾರ್ಖಾನೆ ಟ್ರ್ಯಾಕ್ಟರ್ ಚಾಲಕನ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಹೋದರ ಪರಪ್ಪ ಸವದಿ ಅವರು ಅಧ್ಯಕ್ಷರಾಗಿರುವ ಕೃಷ್ಣಾ ಸಕ್ಕರೆ ಕಾರ್ಖಾನೆಯ ಟ್ರ್ಯಾಕ್ಟರ್ ಚಾಲಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ನಡೆದಿದೆ.

25 ವರ್ಷದ ಸಿದ್ಧಾರೂಡ ಶಿರಗುಪ್ಪ ಎಂಬ ಚಾಲಕನನ್ನು ಅಥಣಿಯಲ್ಲಿ ಕೈ-ಕಾಲು ಕಟ್ಟಿ ಹಾಕಿ ನೇಣು ಬಿಗಿದು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Home add -Advt

ದರೂರು ಗ್ರಾಮದ ನಿವಾಸಿಯಾಗಿದ್ದ ಸಿದ್ಧಾರೂಢ ಶಿರಗುಪ್ಪ,  ಕಳೆದ ರಾತ್ರಿ  11 ಗಂಟೆ ವೇಳೆ ಅಥಣಿಯಿಂದ ಮನೆಗೆ ವಾಪಸ್ ಆಗುತ್ತಿದ್ದಾಗ  ದುಷ್ಕರ್ಮಿಗಳು ಹಿಡಿದು ಕಟ್ಟಿಹಾಕಿ ನೇಣು ಬಿಗಿದು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪತ್ರಕರ್ತರ ಹೆಸರಲ್ಲಿ ಸುಲಿಗೆ; ನಾಲ್ವರ ಬಂಧನ

Related Articles

Back to top button