Kannada NewsKarnataka NewsLatest

ಉದ್ಯಮಿ ಆರ್.ಎನ್.ನಾಯಕ್ ಹತ್ಯೆ: ಬನ್ನಂಜೆ ರಾಜಾ ಸೇರಿ 9 ಜನ ಅಪರಾಧಿಗಳು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಅಂಕೋಲಾದ ಉದ್ಯಮಿ ಆರ್.ಎನ್.ನಾಯಕ ಹತ್ಯೆ ಪ್ರಕರಣದಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ ಮತ್ತು 8 ಜನರು ಅಪರಾಧಿಗಳು ಎಂದು ಬೆಳಗಾವಿಯ ಕೋಕಾ ನ್ಯಾಯಾಲಯ ತೀರ್ಪು ನೀಡಿದೆ.

ನಾಲ್ವರನ್ನು ಪ್ರಕರಣದಿಂದ ನಿರ್ದೋಷಿಗಳು ಎಂದು ಕೈ ಬಿಡಲಾಗಿದೆ.

Home add -Advt

2013ರ ಡಿಸೆಂಬರ್ 21ರಂದು ಆರ್.ಎನ್ ನಾಯಕ ಅವರನ್ನು ಹತ್ಯೆ ಮಾಡಲಾಗಿತ್ತು.

ನ್ಯಾಯಾಧೀಶ ಸಿ.ಎಂ.ಜೋಶಿ ತೀರ್ಪು ನೀಡಿದ್ದು,  ಶಿಕ್ಷೆಯ ಪ್ರಮಾಣವನ್ನು ಏಪ್ರಿಲ್ 4ರಂದು ನ್ಯಾಯಾಲಯ ಪ್ರಕಟಿಸಲಿದೆ.

ಫೋಟೋ ಪಡೆದು ಯುವತಿಯರಿಗೆ ಬ್ಲ್ಯಾಕ್ ಮೇಲ್; ಆರೋಪಿ ಅರೆಸ್ಟ್

Related Articles

Back to top button