Kannada NewsKarnataka News

ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕನ ಕೊಲೆ

ಪ್ರಗತಿವಾಹಿನಿ ಸುದ್ದಿ,  ಯಮಕನಮರಡಿ: ಇಲ್ಲಿನ ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕರೊಬ್ಬರನ್ನು ಶನಿವಾರ ಬರ್ಬರವಾಗಿ ಕೊಲೆಗೈಯ್ಯಲಾಗಿದೆ.

ಹೊಸಪೇಟೆ ನಿವಾಸಿ ಪರಶುರಾಮ ಸಿದ್ದಲಿಂಗಯ್ಯ ಹಲಕರ್ಣಿ(32) ಕೊಲೆಯಾದವರು.   ಬಸವರಾಜ ಭರಮಪ್ಪ ಗಲಾಟಿ (30) ಮಂಜುನಾಥ ಲಕ್ಷ್ಮಣ ಪುಟ್ಜಾನೆ (24), ಕೆಂಪಣ್ಣ ಅರ್ಜುನ್ ನೇಸರ್ಗಿ ಕೊಲೆಗೈದ ಆರೋಪಿಗಳು.

Home add -Advt

ಕೊಲೆ ನಡೆದ ಕೆಲವೇ ಹೊತ್ತಿನಲ್ಲಿ ಆರೋಪಿಗಳಾದ ಮಂಜುನಾಥ ಹಾಗೂ ಕೆಂಪಣ್ಣ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ಇನ್ನೊಬ್ಬ ಾರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಕೊಲೆಗೆ ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.

ಸವದತ್ತಿ: ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರ ಸಾವು

Related Articles

Back to top button