*ಕತ್ತು ಕೊಯ್ದು ಸ್ಟಾಫ್ ನರ್ಸ್ ಹತ್ಯೆಗೈದು ಪರಾರಿಯಾದ ದುಷ್ಕರ್ಮಿ*

ಪ್ರಗತಿವಾಹಿನಿ ಸುದ್ದಿ: ಪ್ರತಿಷ್ಠಿತ ಆಸ್ಪತ್ರೆಯ ಸ್ಟಾಫ್ ನರ್ಸ್ ಓರ್ವರ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಸ್ಟಾಫ್ ನರ್ಸ್ ಓರ್ವರ ಹತ್ಯೆಗೈದು ಪರಾರಿಯಾಗಿದ್ದಾನೆ. ಬೆಂಗಳುರಿನ ಕುಮಾರಸ್ವಾಮಿ ಲೇಔಟ್ ನ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮಮತಾ (39) ಕೊಲೆಯಾದ ನರ್ಸ್. ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಮಮತಾ ತನ್ನ ಸ್ನೇಹಿತೆ ಜೊತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಡಿಸೆಂಬರ್ 24ರಂದು ಮಮತಾ ಸ್ನೇಹಿತೆ ಊರಿಗೆ … Continue reading *ಕತ್ತು ಕೊಯ್ದು ಸ್ಟಾಫ್ ನರ್ಸ್ ಹತ್ಯೆಗೈದು ಪರಾರಿಯಾದ ದುಷ್ಕರ್ಮಿ*