ಕಳೆದ ಬಾರಿಗಿಂತಲೂ ಅಧಿಕ ಮತಗಳಿಂದ ನನ್ನ ಗೆಲುವು ನಿಶ್ಚಿತ – ಅಣ್ಣಾಸಾಹೇಬ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಲೋಕಸಭೆ ಚುನಾವಣೆಗೆ ಬಿಜೆಪಿ ಪಕ್ಷ ಚಿಕ್ಕೋಡಿ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿ ಎರಡನೇ ಬಾರಿಗೆ ನನ್ನನ್ನು ಆಯ್ಕೆ ಮಾಡಿತ್ತು. ಕಳೆದ ಐವತ್ತು ದಿನಗಳಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದೆವು. ಈ ಬಾರಿಯು ಕೂಡ ಕ್ಷೇತ್ರದಲ್ಲಿ ಉತ್ತಮ ಪ್ರತಿಕ್ರಿಯೆ ದೊರಕಿದೆ. ಕಳದೆ ಬಾರಿಗಿಂತಲೂ ಅಧಿಕ ಮತಗಳಿಂದ ಗೆಲ್ಲುವ ವಿಶ್ವಾಸ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ವ್ಯಕ್ತಪಡಿಸಿದರು.ನಗರದಲ್ಲಿಯ ಪಕ್ಷದ ಕಛೇರಿಯಲ್ಲಿ ಭಾನುವಾರ ಜರುಗಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮತ್ತೆ ಮೋದಿಯವರನ್ನು ಪ್ರಧಾನಿ ಮಾಡುವ ಸಂಕಲ್ಪ ಈ ಭಾಗದ ಮತದಾರರು ಹೊಂದಿದ್ದಾರೆ. … Continue reading ಕಳೆದ ಬಾರಿಗಿಂತಲೂ ಅಧಿಕ ಮತಗಳಿಂದ ನನ್ನ ಗೆಲುವು ನಿಶ್ಚಿತ – ಅಣ್ಣಾಸಾಹೇಬ ಜೊಲ್ಲೆ