*ಮೈಸೂರು ದಸರಾ ಮಹೋತ್ಸವ, ಜಂಬೂಸವಾರಿಗೆ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಸೋಮವಾರ ನಾಡಹಬ್ಬ ಮೈಸೂರು ದಸರಾ – 2024ರ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಕಳೆದ ಬಾರಿ ಬರಗಾಲದ ಕಾರಣ ಅದ್ದೂರಿಯಾಗಿ ಆಚರಿಸಲು ಆಗಿರಲಿಲ್ಲ. ಈ ಬಾರಿ ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದು, ಬಹುತೇಕ ಎಲ್ಲಾ ಜಲಾಶಯಗಳು ತುಂಬಿವೆ. ಈ ಹಿನ್ನೆಲೆಯಲ್ಲಿ ದಸರಾವನ್ನು ವಿಜೃಂಭಣೆಯಿಂದ ಜನರ ಹಬ್ಬವನ್ನಾಗಿ … Continue reading *ಮೈಸೂರು ದಸರಾ ಮಹೋತ್ಸವ, ಜಂಬೂಸವಾರಿಗೆ ಮುಹೂರ್ತ ಫಿಕ್ಸ್*