*ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದ ಸಿಎಂ*
ಬರಗಾಲವಿದ್ದರೂ ನಮ್ಮ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದಂತೆ ಅರ್ಥಪೂರ್ಣ ದಸರಾ ಆಚರಣೆ ಪ್ರಗತಿವಾಹಿನಿ ಸುದ್ದಿ; ಮೈಸೂರು: ಬರಗಾಲವಿದ್ದರೂ ನಮ್ಮ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದಂತೆ ಅರ್ಥಪೂರ್ಣ ದಸರಾ ಆಚರಿಸಲಾಗುವುದು. ನಮ್ಮ ಪರಂಪರೆ ಮತ್ತು ಹಿರಿಮೆಯನ್ನು ಜಗತ್ತಿಗೆ ಸಾರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.Home add -Advt ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿ ಮಾತನಾಡಿದರು. ಕನ್ನಡ ನಾಡಿನ … Continue reading *ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದ ಸಿಎಂ*
Copy and paste this URL into your WordPress site to embed
Copy and paste this code into your site to embed