Latest

ದೋಣಿ ದುರಂತ; ಮೂವರು ಸಾವು; 8 ಜನರು ನಾಪತ್ತೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರದ ವರದಾ ನದಿಯಲ್ಲಿ ಭೀಕರ ದೋಣಿ ದುರಂತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, ಹಲವರು ನೀರುಪಾಲಾಗಿರುವ ಘಟನೆ ನಡೆದಿದೆ.

ಮೂರು ಕುಟುಂಬದ ಒಟ್ಟು 11 ಸದಸ್ಯರು ಒಂದೇ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮಹಾರಾಷ್ಟ್ರದ ಅಮರಾವವತಿ ಜಿಲ್ಲೆಯ ವರದಾ ನದಿಯಲ್ಲಿ ದೋಣಿ ಮಗುಚಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.

ಮೂವರ ಮೃತದೇಹ ಪತ್ತೆಯಾಗಿದ್ದು, ಉಳಿದವರಿಗಾಗಿ ನದಿಯಲ್ಲಿ ಶೋಧ ಕಾರ್ಯ ಮುಂದುವರೆದಿದೆ ಎಂದು ಎಸ್ ಪಿ ಹರಿ ಬಾಲಾಜಿ ತಿಳಿಸಿದ್ದಾರೆ.

ಏಕಾಏಕಿ ಸ್ಫೋಟಗೊಂಡ ವಕೀಲರ ಜೇಬಿನಲ್ಲಿದ್ದ ಫೋನ್..!

Home add -Advt

ಸೋದರ ಮಾವನಿಂದಲೇ ಯುವತಿ ಮೇಲೆ ಅತ್ಯಾಚಾರ

Related Articles

Back to top button