*ತೋಟಗಾರಿಕಾ ಇಲಾಖೆ ತಪ್ಪು ಮಾಹಿತಿ: ತೋಟಗಾರಿಕಾ ಇಲಾಖಾ ಅಧಿಕಾರಿಗೆ ಸಿಎಂ ಕ್ಲಾಸ್*

ಪ್ರಗತಿವಾಹಿನಿ ಸುದ್ದಿ: ಸಭೆಗೆ ತಪ್ಪು ಮಾಹಿತಿ ಕೊಟ್ಟ ಕಾರಣಕ್ಕೆ ತೋಟಗಾರಿಕಾ ಇಲಾಖೆಯ ಅಧಿಕಾರಿಯೊಬ್ಬರಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡರು. ಮೈಸೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಈ ಘಟನೆ ನಡೆದಿದೆ. ಸಭೆಗೆ ಹಿಂದಿನ ದಿನ ಸರಿಯಾದ ಹೋಂವರ್ಕ್ ಏಕೆ ಮಾಡಲಿಲ್ಲ? ಈ ರೀತಿ ತಪ್ಪು ಮಾಹಿತಿ ಮುದ್ರಿಸಿ ಸಭೆಗೆ ನೀಡಿದರೆ ನೀವೇ ಹೊಣೆ ಆಗಬೇಕಲ್ವಾ ಎಂದು ಸಿಎಂ ಮತ್ತು ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು. ಆ ಅಧಿಕಾರಿ ಕ್ಷಮೆ ಕೋರಿ ಮುಂದೆ ಯಡವಟ್ಟುಗಳು … Continue reading *ತೋಟಗಾರಿಕಾ ಇಲಾಖೆ ತಪ್ಪು ಮಾಹಿತಿ: ತೋಟಗಾರಿಕಾ ಇಲಾಖಾ ಅಧಿಕಾರಿಗೆ ಸಿಎಂ ಕ್ಲಾಸ್*