*ರೈತರ ಹಿತ ಕಾಯುವಲ್ಲಿ ಬೆಲೆ ಆಯೋಗದ ಪಾತ್ರ ಮುಖ್ಯ: ಎನ್ ಚಲುವರಾಯಸ್ವಾಮಿ*
ಪ್ರಗತಿವಾಹಿನಿ ಸುದ್ದಿ: ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರಕಿಸಿಕೊಡುವಲ್ಲಿ ಕೇಂದ್ರ ಕೃಷಿ ಬೆಲೆ ಆಯೋಗದ ಪಾತ್ರ ಬಹಳ ಮಹತ್ವವಾದದ್ದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.Home add -Advt ಕೇಂದ್ರ ಸರ್ಕಾರದ ಕೃಷಿ ವೆಚ್ಚ ಹಾಗೂ ಬೆಲೆಗಳ ಆಯೋಗ ಮತ್ತು ರಾಜ್ಯ ಕೃಷಿ ಇಲಾಖೆ ಸಹಭಾಗಿತ್ವದಲ್ಲಿ ನಗರದ ಕೃಷಿ ಆಯುಕ್ತಾಲಯದ ಸಂಗಮ ಸಭಾಂಗಣದಲ್ಲಿ ಏರ್ಪಡಿಸಿದ್ದ ಹಿಂಗಾರು ಹಂಗಾಮಿನ ಬೆಳೆಗಳ ಬೆಲೆ ನೀತಿ- 2025- 26 ನೇ ಸಾಲಿನ ಮಾರಾಟ ಅವಧಿ ಕುರಿತು ದಕ್ಷಿಣ ರಾಜ್ಯಗಳ … Continue reading *ರೈತರ ಹಿತ ಕಾಯುವಲ್ಲಿ ಬೆಲೆ ಆಯೋಗದ ಪಾತ್ರ ಮುಖ್ಯ: ಎನ್ ಚಲುವರಾಯಸ್ವಾಮಿ*
Copy and paste this URL into your WordPress site to embed
Copy and paste this code into your site to embed