Latest

*ಬಡವರಿಗೆ, ಹಣದುಬ್ಬರ ನಿಯಂತ್ರಣಕ್ಕೆ ಯಾವುದೇ ಕ್ರಮಗಳೂ ಇಲ್ಲ; ಕೇಂದ್ರ ಬಜೆಟ್ ಬಗ್ಗೆ ಖರ್ಗೆ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಬಜೆಟ್ ಕೇವಲ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿರುವ ಬಜೆಟ್ ಆಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮುಂಬರುವ 3-4 ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಸರ್ಕಾರ ಬಜೆಟ್ ಮಂಡಿಸಿದೆ ಅಷ್ಟೇ ಎಂದರು.

Home add -Advt

ಬಡವರಿಗೆ ಮತ್ತು ಹಣದುಬ್ಬರವನ್ನು ನಿಯಂತ್ರಿಸಲು ಬಜೆಟ್‌ನಲ್ಲಿ ಯಾವುದೇ ಕ್ರಮಗಳಿಲ್ಲ. ಸರ್ಕಾರಿ ಖಾಲಿ ಹುದ್ದೆಗಳು ಮತ್ತು ಮನ್ರೇಗಾ(MNREGA) ಭರ್ತಿಗೆ ಯಾವುದೇ ಭರವಸೆಗಳೂ ಬಜೆಟ್ ನಲ್ಲಿಲ್ಲ. ನೀರಸವಾದ ಬಜೆಟ್ ಇದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

*ಕೇಂದ್ರ ಸರ್ಕಾರದ ಬಜೆಟ್ ಕನ್ನಡಿಯೊಳಗಿನ ಗಂಟು*

https://pragati.taskdun.com/union-budget-2023siddaramaihreaction/

Related Articles

Back to top button