ಮಳೆಗೆ ಸೊರುತ್ತಿರುವ ನಾಡಕಚೇರಿ: ಡೋಂಟ್ ಕೇರ್ ಎನ್ನುತ್ತಿರುವ ಅಧಿಕಾರಿಗಳು

ಪ್ರಗತಿವಾಹಿನಿ ಸುದ್ದಿ, ಸುರೇಬಾನ್ (ರಾಮದುರ್ಗ): ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿ ಇರುವ ನಾಡ ಕಚೇರಿಯ ಛಾವಣಿಯಲ್ಲಿ ರಂದ್ರಗಳಾಗಿದ್ದು, ಮಳೆ, ಬಿಸಿಲಿಗೆ ನಾಡ ಕಚೇರಿ ಸಿಬ್ಬಂದಿ ಪರದಾಡುವ ಪರಿಸ್ಥಿತಿ ಉಂಟಾಗಿದೆ.‌ ನಾಡ ಕಚೇರಿಯಲ್ಲಿ ಮಳೆಗಾಲದಲ್ಲಿ ಸಿಬ್ಬಂದಿಗೆ ಕಚೇರಿಯ ದಾಖಲೆಗಳು ಹಾಗೂ ಸಲಕರಣೆಗಳನ್ನು ಕಾಪಾಡಿಕೊಳ್ಳುವುದೇ ದೊಡ್ಡ ಸವಾಲಿನ ಕೆಲಸವಾಗಿದೆ.‌ ಕಚೇರಿಯ ಮೇಲ್ಚಾವಣೆಯಿಂದ ಮಳೆ ನೀರು ಸೋರುವುದರಿಂದ ನೀರು ಹೊರಹಾಕುವುದೆ ಸಿಬ್ಬಂದಿಯ ಕೆಲಸವಾಗಿದೆ. ಈ ನಾಡ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಯೂ ಇದೆ. ಅಲ್ಲಿರುವ ದಾಖಲೆಗಳನ್ನು ಸಂಗ್ರಹಿಸಿಟ್ಟ ಕಪಾಟುಗಳ ಮೇಲೆ ಮಳೆ … Continue reading ಮಳೆಗೆ ಸೊರುತ್ತಿರುವ ನಾಡಕಚೇರಿ: ಡೋಂಟ್ ಕೇರ್ ಎನ್ನುತ್ತಿರುವ ಅಧಿಕಾರಿಗಳು