*ಮೆದುಳು ತಿನ್ನುವ ಅಪಾಯಕಾರಿ ಅಮೀಬಾಗೆ ಕೇರಳದಲ್ಲಿ ನಾಲ್ವರು ಮಕ್ಕಳು ಸಾವು: ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರಕ್ಕೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚುತ್ತಿದ್ದು, ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ಅಪರೂಪದ ಹಾಗೂ ಅಪಾಯಕಾರಿಯಾಗಿರುವ ನಲ್ಗೇರಿಯಾ ಫೌಲೇರಿ ಎಂಬ ಅಮೀಬಾ ಸೂಕ್ಷ್ಮಾಣು ಜೀವಿಯಾಗಿದ್ದು, ಪಕ್ಕದ ರಾಜ್ಯ ಕೇರಳದಲ್ಲಿ ಈ ಸೋಂಕಿನಿಂದ ನಾಲ್ವರು ಮಕ್ಕಳು ಬಲಿಯಾಗಿದ್ದಾರೆ. ಮೆದುಳು ತಿನ್ನುವ ಈ ಅಮೀಬಾ ಸೋಂಕು ರಾಜ್ಯದ ಜನತೆಯನ್ನು ತಲ್ಲಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕರ್ನಾಟಕದ ದಕ್ಷಿಣ … Continue reading *ಮೆದುಳು ತಿನ್ನುವ ಅಪಾಯಕಾರಿ ಅಮೀಬಾಗೆ ಕೇರಳದಲ್ಲಿ ನಾಲ್ವರು ಮಕ್ಕಳು ಸಾವು: ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರಕ್ಕೆ ಸೂಚನೆ*