*ನಾಗಮಂಗಲ ಗಲಭೆ ಪ್ರಕರಣ: ಬಂಧನ ಭೀತಿಯಲ್ಲಿ ಊರು ತೊರೆದಿದ್ದ ಆರೋಪಿ ಬ್ರೇನ್ ಸ್ಟ್ರೋಕ್ ನಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆ ಪ್ರಕರ್ಣದ ಆರೋಪಿಯೊಬ್ಬ ಬ್ರೇನ್ ಸ್ಟ್ರೋಕ್ ನಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 23 ವರ್ಷದ ಯುವಕ ಕಿರಣ್ ಮೃತ ಆರೋಪಿ. ಈತ ನಾಗಮಂಗಲ ಗಲಭೆ ಪ್ರಕರಣದ ಎ 17ನೇ ಆರೋಪಿ ಆಗಿದ್ದಾನೆ. ಪ್ರಕರಣ ಸಂಬಂಧ ಈತನ ತಂದೆ ಈಗಾಗಲೇ ಜೈಲು ಸೇರಿದ್ದಾರೆ. ಗಣೇಶ ಮೂರ್ತಿ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ಗಲಭೆ ನಡೆದಿತ್ತು. ಪ್ರಕರನ ಸಂಬಂಧ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಹಲವರು ಬಂಧನ ಭೀತಿಯಲ್ಲಿ ಊರು ತೊರೆದಿದ್ದರು. ಆರೋಪಿ … Continue reading *ನಾಗಮಂಗಲ ಗಲಭೆ ಪ್ರಕರಣ: ಬಂಧನ ಭೀತಿಯಲ್ಲಿ ಊರು ತೊರೆದಿದ್ದ ಆರೋಪಿ ಬ್ರೇನ್ ಸ್ಟ್ರೋಕ್ ನಿಂದ ಸಾವು*