*ಕೋಗಿಲು ಬೆನ್ನಲ್ಲೇ ಮತ್ತೊಂದು ಒತ್ತುವರಿ ತೆರವು ಕಾರ್ಯಾಚರಣೆ: 30ಕ್ಕೂ ಹೆಚ್ಚು ಮನೆಗಳು ಧ್ವಂಸ*

ಪ್ರಗತಿವಾಹಿನಿ ಸುದ್ದಿ: ಕೋಗಿಲು ಲೇಔಟ್ ನಲ್ಲಿ ಅಕ್ರಮ ನಿವಾಸಿಗಳ ತೆರವು ಕಾರ್ಯಾಚರಣೆ ಬೆನ್ನಲ್ಲೇ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಮತ್ತೊಂದು ಒತ್ತುವರಿ ತೆರವು ಕೈಗೊಂಡಿದೆ.Home add -Advt ನಾಗವಾರವಳಿಯ ಸಾರಾಯಿಪಾಳ್ಯದಲ್ಲಿ ಬಿಡಿಎಗೆ ಸೇರಿದ ಭೂಮಿಯನ್ನು ಮರುಸ್ವಾಧೀನ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಜೆಸಿಬಿಗಳು ಕಾರ್ಯಾಚರಣೆ ನಡೆಸಿದ್ದು, 30ಕ್ಕೂ ಹೆಚ್ಚು ಶೆಡ್ ಗಳನ್ನು ಧ್ವಂಸಗೊಳಿಸಲಾಗಿದೆ. ಈ ಭಾಗದಲ್ಲಿ ಒತ್ತುವರಿ ಮಾಡಿಕೊಂಡಿದ್ದ ಜನರು ಬೀದಿಪಾಲಾಗಿದ್ದಾರೆ. ಸಾರಾಯಿಪಾಳ್ಯದಲ್ಲಿ ಬಿಡಿಎಗೆ ಸೇರಿದ ಸರ್ವೆ ನಂ.28ರ 2 ಎಕರೆ ಜಾಗವನ್ನು ಮರುಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಜಾಗದಲ್ಲಿ 30ಕ್ಕೂ ಹೆಚ್ಚು ಮನೆಗಳು, … Continue reading *ಕೋಗಿಲು ಬೆನ್ನಲ್ಲೇ ಮತ್ತೊಂದು ಒತ್ತುವರಿ ತೆರವು ಕಾರ್ಯಾಚರಣೆ: 30ಕ್ಕೂ ಹೆಚ್ಚು ಮನೆಗಳು ಧ್ವಂಸ*